ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲಿನಲ್ಲಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಸಂಕಷ್ಟಗಳು ಹೆಚ್ಚಾಗುತ್ತಿದೆ. ದರ್ಶನ್ ಆಪ್ತನೆ ಮಾಫಿ ಸಾಕ್ಷಿಯಾಗಿ ತಿರುಗಿದ್ದಾನೆ. ಇತ್ತ ನಾಳೆ ಸಂಜೆ 4 ಗಂಟೆಗೆ ಹೈಕೋರ್ಟ್ ಮಹತ್ವದ ಆದೇಶ ಪ್ರಕಟಿಸಲಿದೆ. ಬೆಂಗಳೂರು (ಸೆ.07) ರೇಣುಕಾಸ್ವಾಮಿ ಕೊಲೆ ಕೇಸ್ ನಟ ದರ್ಶನ್ ಪಾಲಿಗೆ ದಿನ... See more
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಈ ವೇಳೆ ನೆರೆದಿದ್ದ ಭಕ್ತರು ಜೈ ಶ್ರೀರಾಮ್, ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದ್ದಾರೆ. ತಿರುಪತಿಯಲ್ಲಿ ಯೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆಂಧ್ರ ಪ್ರದೇಶ (ಸೆ.07) ಆಂಧ್ರ ಪ್ರದೇಶ ಪ್ರವಾಸದಲ್ಲಿದ್ದ ಉತ್ತರ ಪ್ರದೇಶ ಮುಖ್ಯಮಂತ್... See more
ಮಾರುತಿ ಸುಜುಕಿ ಬ್ರೆಜಾ ಫೇಸ್ಲಿಫ್ಟ್ ಕಾರು ಇತ್ತೀಚೆಗೆ ಬಿಡುಗಡೆಯಾಗಿದೆ. ಕೇವಲ 7.39 ಲಕ್ಷ ರೂಪಾಯಿಗೆ ಲಾಂಚ್ ಆದ ಈ ಕಾರು 6 ವಾರದಲ್ಲಿ 60 ಸಾವಿರ ಬುಕಿಂಗ್ ಪಡೆದು ದಾಖಲೆ ಬರೆದಿದೆ. ಈ ಕಾರಿನಲ್ಲಿ ಅಂತಾದ್ದೇನಿದೆ? ನವದೆಹಲಿ (ಸೆ.07) ಮಾರುತಿ ಸುಜುಕಿ ಬ್ರೆಜಾ ಫೇಸ್ಲಿಫ್ಟ್ ಕಾರು ಹೊಸ ದಾಖಲೆ ಬರೆದಿದೆ. ಕೈಗೆಟು... See more
ಶಿಕ್ಷಕರ ನೇಮಕಾತಿಗೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್. ಶಾಲಾ ಶಿಕ್ಷಣ ಇಲಾಖೆ ಮಹತ್ವದ ಪ್ರಕಟಣೆ ಹೊರಡಿಸಿದೆ. ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಜಿಲ್ಲಾ, ವಿಭಾಗವಾರು ಅಧಿಸೂಚನೆ ಹೊಡಿಸಲಾಗಿದೆ. ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಸೇರಿದಂತೆ ಸಂಪೂರ್ಣ ವಿವರ ಇಲ್ಲಿದೆ. ಬೆಂಗಳೂರು (ಸೆ.07) ಕರ್ನಾಟ... See more
ಮಳೆ ಕೊರತೆ ಕಾರಣ ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ತೀವ್ರಗೊಳ್ಳುತ್ತಿದೆ. ಇದರ ಬೆನ್ನಲ್ಲೇ ಉರಿ ಬಿಸಿಲಿನ ಶಾಕ್ ಎದುರಾಗಿದೆ. ಬೆಂಗಲೂರು ಸೇರಿದಂತೆ ರಾಜ್ಯದಲ್ಲಿ ಶೇಕಡಾ 5 ಡಿಗ್ರಿ ಸೆಲ್ಶಿಯಸ್ ತಾಪಮಾನ ಹೆಚ್ಚಾಗಿದೆ . ಮುಂದಿನ ವಾರ 37° ಡಿಗ್ರಿ ಸೆಲ್ಶಿಯಸ್ಗೆ ತಲುಪಲಿದೆ. ಬೆಂಗಳೂರು (ಸೆ.07) ಕರ್ನಾಟಕ ಸೇರಿದಂತೆ ... See more